23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya
error: Content is protected !!