24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya
error: Content is protected !!