April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!