24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya
error: Content is protected !!