September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
error: Content is protected !!