July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆಯು ಅ.17 ರಂದು ನಡೆಯಿತು..

ಈ ವೇಳೆ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ, ಕೊಕ್ಕಡ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಕೊಕ್ಕಡ ಮಾಜಿ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್, ಸೌತಡ್ಕ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ್ ಭಟ್, ಪ್ರಭಾರಿ ಚೆನ್ನಕೇಶವ್, ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ್, ಸದಸ್ಯರು, ಶಕ್ತಿ ಕೇಂದ್ರ ಬೂತ್ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya
error: Content is protected !!