27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

ಮಡಂತ್ಯಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಂಡಲ ಉಪಧ್ಯಕ್ಷರಾದ ಕೊರಗಪ್ಪ ಗೌಡ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಜೋಯೆಲ್ ಮೆಂಡೊನ್ಸಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!