22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

ವೇಣೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಮೋಹನ್ ಅಂಡಿಂಜೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!