23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

ವೇಣೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಮೋಹನ್ ಅಂಡಿಂಜೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!