32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

ಶಿಶಿಲ : ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯು ನ. 15 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.17 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ಹೋರಾಟಗಾರ ಕಿಶೋರ್ ಶಿರಾಡಿ ಉಪಸ್ಥಿತರಿದ್ದು ಕಸ್ತೂರಿ ರಂಗನ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ , ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಶಿಶಿಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!