April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

ಶಿಶಿಲ : ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯು ನ. 15 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.17 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ಹೋರಾಟಗಾರ ಕಿಶೋರ್ ಶಿರಾಡಿ ಉಪಸ್ಥಿತರಿದ್ದು ಕಸ್ತೂರಿ ರಂಗನ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ , ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಶಿಶಿಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya
error: Content is protected !!