26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಅ.17 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.


ಮಾನವರಲ್ಲಿರಬೇಕಾದ ಆದರ್ಶ ಗುಣಗಳು, ಅನುಸರಿಸಬೇಕಾಗಿರುವ ನೀತಿ, ಭಾತೃತ್ವತೆ, ತ್ಯಾಗ, ರಾಜನೀತಿ, ಧರ್ಮ ಪಾಲನೆ ಮುಂತಾದ ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ರಾಮಾಯಣ ಎಂಬ ಮಹಾಕಾವ್ಯದ ಮೂಲಕ ಮನುಕುಲಕ್ಕೆ ಪರಿಚಯಿಸಿ ಮಾರ್ಗದರ್ಶನ ನೀಡಿರುವ ಮಹರ್ಷಿಯವರು ಶ್ರೇಷ್ಠರೆನಿಸಿಕೊಂಡು ಸರ್ವರಿಂದಲೂ ಇಂದು ಪೂಜಿಸಲ್ಪಡುತಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ನುಡಿದರು.


ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಆದಿ ಕವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Related posts

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!