September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ನಿವಾಸಿ ಎಲ್.ಐ.ಸಿ ಅಭಿವೃದ್ದಿ‌ ಅಧಿಕಾರಿ ಟಿ.ಡಿ ರಾಘವೆಂದ್ರ ಅವರ ಮಾತೃಶ್ರೀ ನಾಗರತ್ನಮ್ಮ (78) ಅವರು ಅಲ್ಪಕಾಲದ ಅಸೌಖ್ಯದಿಂದ ಅ.17ರಂದು ನಿಧನರಾದರು.

ಮೃತರು ಅಪಾರ ಕುಟುಂಬ ವರ್ಗದವರನ್ನು, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya
error: Content is protected !!