September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

ಶಿಶಿಲ : ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯು ನ. 15 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.17 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ಹೋರಾಟಗಾರ ಕಿಶೋರ್ ಶಿರಾಡಿ ಉಪಸ್ಥಿತರಿದ್ದು ಕಸ್ತೂರಿ ರಂಗನ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ , ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಶಿಶಿಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!