35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷರಾಗಿ ಪ್ರೊ.ಗಣಪತಿ ಭಟ್ ಪುನರಾಯ್ಕೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya
error: Content is protected !!