September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಬೋಟ್ಯಾಡಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಹಾಗೂ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಮುಖರಾದ ಸೀತಾರಾಮ್ ಬೆಳಾಲು, ಶ್ರೀಮತಿ ವಸಂತಿ ಮಚ್ಚಿನ, ಉಮೇಶ್ ಕುಲಾಲ್ ಹಾಗೂ ಪಕ್ಷದ ಪ್ರಮುಖರಾದ ಕೊರಗಪ್ಪ ಗೌಡ ಹಾಗೂ ತಾಲೂಕು ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಆಚಾರ್ಯ, ಕುವೆಟ್ಟು ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ಕುವೆಟ್ಟು ಗ್ರಾಮದ ಪಕ್ಷದ ಪ್ರಮುಖರಾದ ಚಂದ್ರಹಾಸ್ ದಾಸ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್. ಕೆ ಹಾಗೂ ಕಾರ್ಯಕರ್ತರು ಭೇಟಿ ನೀಡಿ ಅವರ ತಾಯಿ ಹಾಗೂ ಅವರ ಪತ್ನಿಯಾದ ಶಾರದಾ, ಮಕ್ಕಳಾದ ಸಹನಾ, ವಿಕ್ರಮ್, ರಮ್ಯ ಅವರಿಗೆ ಸಾಂತ್ವಾನ ಹೇಳಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya
error: Content is protected !!