July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಬೋಟ್ಯಾಡಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಹಾಗೂ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಮುಖರಾದ ಸೀತಾರಾಮ್ ಬೆಳಾಲು, ಶ್ರೀಮತಿ ವಸಂತಿ ಮಚ್ಚಿನ, ಉಮೇಶ್ ಕುಲಾಲ್ ಹಾಗೂ ಪಕ್ಷದ ಪ್ರಮುಖರಾದ ಕೊರಗಪ್ಪ ಗೌಡ ಹಾಗೂ ತಾಲೂಕು ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಆಚಾರ್ಯ, ಕುವೆಟ್ಟು ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ಕುವೆಟ್ಟು ಗ್ರಾಮದ ಪಕ್ಷದ ಪ್ರಮುಖರಾದ ಚಂದ್ರಹಾಸ್ ದಾಸ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್. ಕೆ ಹಾಗೂ ಕಾರ್ಯಕರ್ತರು ಭೇಟಿ ನೀಡಿ ಅವರ ತಾಯಿ ಹಾಗೂ ಅವರ ಪತ್ನಿಯಾದ ಶಾರದಾ, ಮಕ್ಕಳಾದ ಸಹನಾ, ವಿಕ್ರಮ್, ರಮ್ಯ ಅವರಿಗೆ ಸಾಂತ್ವಾನ ಹೇಳಿದರು.

Related posts

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!