23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್ ನ ಮೇಲೆ ಬಿದ್ದ ತೆಂಗಿನ ಗರಿಯನ್ನು ದೋಂಟಿಯ ಮೂಲಕ ತೆಗೆಯಲು ಹೋದ ಸಂದರ್ಭ ಲೈನ್ ಶಾರ್ಟ್ ಆಗಿ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಅದನ್ನು ಬೇರ್ಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿದೆ ಎಂದು ಶಂಕಿಸಲಾಗಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya
error: Content is protected !!