ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

ಬಳಂಜ ಗ್ರಾಮದ ಅಟ್ಲಾಜೆ ಮುಜ್ಜುಮೇರು ನಿವಾಸಿ ಜಯಂತ ಮಡಿವಾಳ (60 ವ) ರವರು ಹೃದಯಾಘಾತದಿಂದ ಅ.19 ಬೆಳಗ್ಗಿನ ಜಾವ ನಿಧನರಾದರು.

ಜಯಂತ ಮಡಿವಾಳರವರು ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮದ್ಯರಾತ್ರಿ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಯ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಪತ್ನಿ ಗುಲಾಬಿ, ಇಬ್ಬರೂ ಪುತ್ರರಾದ ದಿನೇಶ್, ತೇಜು,ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya
error: Content is protected !!