September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಮುಂಡಾಜೆಯ ಇಷ್ಠ ದೇಶಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!