23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಪ್ರಮುಖರು, ಜನಪ್ರತಿನಿದಿನಗಳು, ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!