22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!