25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!