23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

ಬೆಳ್ತಂಗಡಿ : ಯುಗಾದಿ ನವ ಪಲ್ಲವಕೆ ನಾಂದಿ ತಂಡದಿಂದ ಅ.20 ರಂದು ಧರ್ಮಸ್ಥಳದ ಗ್ರಾ.ಪಂ ಸಮುದಾಯ ಭವನ (ನೇತ್ರಾವತಿ ಸಭಾಂಗಣ)ದಲ್ಲಿ ಸ್ನೇಹಕೂಟ ನಡೆಯಲಿರುವುದು.

ಸ್ನೇಹಕೂಟದ ಉದ್ಘಾಟನೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ವಿಜಯ ಕುಮಾರ್ ಜೈನ್ ಅಳದಂಗಡಿ ನೆರವೇರಿಸಲಿದ್ದಾರೆ. ಹಿರಿಯ ಸಾಹಿತಿಗಳಾದ, ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಶ್ಯಾಮಲಾ ಗೋಪಿನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಉಪಸ್ಥಿತಿ ಹಿರಿಯ ಸಾಹಿತಿಗಳಾದ ಪೆರ್ಮುಖ ಸುಬ್ರಹ್ಮಣ್ಯ ಭಟ್, ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳಾದ ಶ್ರೀಮತಿ ಕಲಾವತಿ ಪ್ರಕಾಶ್, ಶರಣ ಬಸಪ್ಪ ಕುಂಬಾರ್,ಶ್ರೀಮತಿ ಡಾ.ಶ್ವೇತಾ ಪ್ರಕಾಶ್, ಹೆಚ್.ಡಿ.ದಿವಾಕರ್, ಭಾಗವಹಿಸಲಿದ್ದಾರೆ.

ಶ್ರೀಮತಿ ಜ್ಞಾನೇಶ್ವರಿ ಉಡುಪ ಮತ್ತು ಶ್ರೀಮತಿ ಸೌಮ್ಯ ಗುರು ಕಾರ್ಲೆ ಯುಗಾದಿ ಧ್ಯೇಯ ಗೀತೆ ಗಾಯನ ಮಾಡಲಿದ್ದಾರೆ.


ಈ ಸಂದರ್ಭದಲ್ಲಿ ಹಲವಾರು ಸಾಹಿತಿಗಳ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಸಮಾರಂಭದ ವ್ಯವಸ್ಥಾಪಕರಾದ
ಬೆಳ್ತಂಗಡಿ ತಾಲೂಕಿನ ಆಶಾ ಅಡೂರ್, ಶ್ರೀಮತಿ ಶ್ರೀಲತಾ ಭಾರ್ಗವ,ಶ್ರೀಮತಿ ವೀಣಾ ಉಮೇಶ್,ಶ್ರೀಮತಿ ಸುಜಾತ ಭಟ್, ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಲಿದ್ದಾರೆ. ಆಡಳಿತ ಮಂಡಳಿಯ ಎಂದು ಯುಗಾದಿ ನವ ಪಲ್ಲವಕೆ ನಾಂದಿ ಆಡಳಿತ ಮಂಡಳಿಯ ಶ್ರೀನಾಗ್ ಪಿ.ಎಸ್.ಹೊನ್ನಾವರ ತಿಳಿಸಿದ್ದಾರೆ.

Related posts

ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya
error: Content is protected !!