23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

ಧರ್ಮಸ್ಥಳ ಕಂಚಿಮಾರು ನಿವಾಸಿ, ಉದ್ಯಮಿ ಚಂದ್ರನಾಥ್ ಜೈನ್ (49 ವ) ರವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಚಂದ್ರನಾಥ್ ಜೈನ್ ಅವರು ಧರ್ಮಸ್ಥಳದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಿವಾಸಿ, ಕನ್ನಡದ ಹಿರಿಯ ನಟಿ, ಲೀಲಾವತಿ ಇಂದು ಸಂಜೆ ನಿಧನ

Suddi Udaya

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya
error: Content is protected !!