24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್ ನ ಮೇಲೆ ಬಿದ್ದ ತೆಂಗಿನ ಗರಿಯನ್ನು ದೋಂಟಿಯ ಮೂಲಕ ತೆಗೆಯಲು ಹೋದ ಸಂದರ್ಭ ಲೈನ್ ಶಾರ್ಟ್ ಆಗಿ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಅದನ್ನು ಬೇರ್ಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿದೆ ಎಂದು ಶಂಕಿಸಲಾಗಿದೆ.

Related posts

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya
error: Content is protected !!