22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್ ನ ಮೇಲೆ ಬಿದ್ದ ತೆಂಗಿನ ಗರಿಯನ್ನು ದೋಂಟಿಯ ಮೂಲಕ ತೆಗೆಯಲು ಹೋದ ಸಂದರ್ಭ ಲೈನ್ ಶಾರ್ಟ್ ಆಗಿ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಅದನ್ನು ಬೇರ್ಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿದೆ ಎಂದು ಶಂಕಿಸಲಾಗಿದೆ.

Related posts

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya
error: Content is protected !!