22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅವರ ಪತ್ನಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯನಿರ್ವಣಾಧಿಕಾರಿ ಅಂಕಿತ, ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!