23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮಡಂತ್ಯಾರು ವಲಯದ ಗರ್ಡಾಡಿ ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನಾ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ದಿವಕರ ಶೆಟ್ಟಿ ಕಂಗಿತ್ತಿಲು, ಉಪಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ ಸೋಣಂದೂರು, ಕಾರ್ಯದರ್ಶಿ ಹರ್ಷ ನಾರಾಯಣ ಶೆಟ್ಟಿ ನೆತ್ತರ, ಹಾಗೂ ತಾಲೂಕಿನ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ ಹಾಗೂ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ , ಪ್ರವೀಣ್ ಶೆಟ್ಟಿ, ರವಿಶಂಕರ್ ಶೆಟ್ಟಿ ಮೂಡಯೂರು, ಶ್ರೀಮತಿ ಮೀನಾಕ್ಷಿ ಶೆಟ್ಟಿ ಉಪಸ್ಥಿತರಿದ್ದರು.

ಈ ವೇಳೆ ನೂತನ ಅಧ್ಯಕ್ಷರಾಗಿ ದಿವಾಕರ್ ಶೆಟ್ಟಿ ಹಂಕರ್ಜಲು, ಉಪಾಧ್ಯಕ್ಷರಾಗಿ ವೀರೇಂದ್ರ ಶೆಟ್ಟಿ ಪಡಂಗಡಿ, ಕಾರ್ಯದರ್ಶಿಯಾಗಿ ಅಶೋಕ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಬಾಳಿಕಾ ಶೆಟ್ಟಿ ಪಡಂಗಡಿ, ಕೋಶಾಧಿಕಾರಿಯಾಗಿ ಅನಿಲ್ ಶೆಟ್ಟಿ ಬರಮೇಲು
ನಿರ್ದೇಶಕರುಗಳಾಗಿ ಕೆರಡಾಡಿ ಗ್ರಾಮ ನಿತ್ಯಾನಂದ ಶೆಟ್ಟಿ ಪೊನ್ಜಿಲ, ಕೇಶವ ಶೆಟ್ಟಿ ಮಂಡಿಜೆ, ಸತೀಶ್ ಶೆಟ್ಟಿ ಬೊಲ್ಲಾಜೆ, ಶೇಖರ್ ಶೆಟ್ಟಿ ಗುಜ್ಜೋಟ್ಟು, ವಸಂತ ಶೆಟ್ಟಿ ಬಾರ್ದಾಜೆ, ಶ್ರೀಮತಿ ಸುಕನ್ಯಾ ಶೆಟ್ಟಿ, ಶ್ರೀಮತಿ ಸರಿತಾ ಶೆಟ್ಟಿ ಮಂಡಿಜೆ, ಶ್ರೀಮತಿ ಸುನಂದ ಶೆಟ್ಟಿ ಉಳಿಂಜೆ,
ಸಂದೇಶ ಶೆಟ್ಟಿ ಬಾರ್ದಾಜೆ, ಆನಂದ ಶೆಟ್ಟಿ ಪಾರೊಟ್ಟು, ಪಡಂಗಡಿ ಗ್ರಾಮದಿಂದ ಸುಂದರ್ ಶೆಟ್ಟಿ ಮೇಕಜೆ, ಸದಾನಂದ ಶೆಟ್ಟಿ ಪೊಯ್ಯಗುಡ್ಡೆ, ಭರತ್ ಶೆಟ್ಟಿ ಮೇಕಜೆ, ಲೋಕೇಶ್ ಶೆಟ್ಟಿ ಪೊಯಗುಡ್ಡೆ, ಪುನೀತ್ ಶೆಟ್ಟಿ ಒಮಿಳ, ಶ್ರೀಮತಿ ಶ್ರೀಯಾಲಶೆಟ್ಟಿ ಬದ್ಯಾರು,
ಶ್ರೀಮತಿ ಉಷಾ ಶೆಟ್ಟಿ ಹೊಸಮಾರು, ಅವಿನಾಶ್ ಶೆಟ್ಟಿ ಬರಮೇಲು, ಸಂತೋಷ್ ಶೆಟ್ಟಿ ಕನ್ನಡಿಕಟ್ಟೆ ಆಯ್ಕೆಯಾದರು.

ಜಯರಾಮ್ ಶೆಟ್ಟಿ ಸ್ವಾಗತಿಸಿದರು. ಅಶೋಕ್ ಶೆಟ್ಟಿ ಧನ್ಯವಾದವಿತ್ತರು. ಸುಜಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya
error: Content is protected !!