April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

ಬಳಂಜ ಗ್ರಾಮದ ಅಟ್ಲಾಜೆ ಮುಜ್ಜುಮೇರು ನಿವಾಸಿ ಜಯಂತ ಮಡಿವಾಳ (60 ವ) ರವರು ಹೃದಯಾಘಾತದಿಂದ ಅ.19 ಬೆಳಗ್ಗಿನ ಜಾವ ನಿಧನರಾದರು.

ಜಯಂತ ಮಡಿವಾಳರವರು ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮದ್ಯರಾತ್ರಿ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಯ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಪತ್ನಿ ಗುಲಾಬಿ, ಇಬ್ಬರೂ ಪುತ್ರರಾದ ದಿನೇಶ್, ತೇಜು,ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya
error: Content is protected !!