30.7 C
ಪುತ್ತೂರು, ಬೆಳ್ತಂಗಡಿ
June 5, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
error: Content is protected !!