23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!