23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಪ್ರಮುಖರು, ಜನಪ್ರತಿನಿದಿನಗಳು, ಉಪಸ್ಥಿತರಿದ್ದರು.

Related posts

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya
error: Content is protected !!