22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್ ನ ಮೇಲೆ ಬಿದ್ದ ತೆಂಗಿನ ಗರಿಯನ್ನು ದೋಂಟಿಯ ಮೂಲಕ ತೆಗೆಯಲು ಹೋದ ಸಂದರ್ಭ ಲೈನ್ ಶಾರ್ಟ್ ಆಗಿ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಅದನ್ನು ಬೇರ್ಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿದೆ ಎಂದು ಶಂಕಿಸಲಾಗಿದೆ.

Related posts

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya
error: Content is protected !!