25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

ಬಳಂಜ ಗ್ರಾಮದ ಅಟ್ಲಾಜೆ ಮುಜ್ಜುಮೇರು ನಿವಾಸಿ ಜಯಂತ ಮಡಿವಾಳ (60 ವ) ರವರು ಹೃದಯಾಘಾತದಿಂದ ಅ.19 ಬೆಳಗ್ಗಿನ ಜಾವ ನಿಧನರಾದರು.

ಜಯಂತ ಮಡಿವಾಳರವರು ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮದ್ಯರಾತ್ರಿ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಯ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಪತ್ನಿ ಗುಲಾಬಿ, ಇಬ್ಬರೂ ಪುತ್ರರಾದ ದಿನೇಶ್, ತೇಜು,ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya
error: Content is protected !!