26.7 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!