23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಪ್ರಮುಖರು, ಜನಪ್ರತಿನಿದಿನಗಳು, ಉಪಸ್ಥಿತರಿದ್ದರು.

Related posts

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya
error: Content is protected !!