23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಹೆದ್ದಾರಿ ಬದಿ ಬೆಂಕಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya
error: Content is protected !!