30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya
error: Content is protected !!