July 23, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
error: Content is protected !!