April 7, 2025
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ