25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya
error: Content is protected !!