25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ಬುರುಡೆ ಚಿನ್ನಯ್ಯನ ಎರಡನೇ ಪತ್ನಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಹಾಜರು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನ

Suddi Udaya
error: Content is protected !!