September 6, 2026
Uncategorized

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

ಕಲ್ಲೇರಿ :ಕರಾಯ ಗ್ರಾಮದ ಕಲ್ಲೇರಿಯ ವಿನಾಯಕ ನಗರದಲ್ಲಿ ‘ಐಸಿರಿ’ ಮಹಿಳಾ ಮಂಡಳಿಯ ಉದ್ಘಾಟನೆ ಅ 20ರಂದು ನಡೆಯಿತು…

ತಣ್ಣೀರುಪಂಥ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಹೇಮಾವತಿ, ದೀಪಾ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು..
ಸಂಪನ್ಮೂಲ ವ್ಯಕ್ತಿಯಾಗಿ ಉಷಾ ನಾಯಕ್ ಇವರು ಮಂಡಳಿಯ ರೂಪು ರೇಷೆ, ಸದಸ್ಯರ ಜವಾಬ್ದಾರಿ, ಮಂಡಳಿಯ ಆರ್ಥಿಕ ಸಭಲೀಕರಣದ ಕುರಿತು ಮಾತನಾಡಿ ಶುಭ ಹಾರೈಸಿದರು..

ವೇದಿಕೆಯಲ್ಲಿ ಮಂಡಳಿಯ ಗೌರವ ಅಧ್ಯಕ್ಷರಾದ ಶ್ರೀಮತಿ. ನೀಲಮ್ಮ ಧರ್ಣಪ್ಪ ಗೌಡ ನೇತ್ರವತಿ, ಮಂಡಳಿಯ ಅಧ್ಯಕರಾದ ಶ್ರೀಮತಿ. ದೀಕ್ಷಿತಾ ರವಿ, ಗೌರವ ಉಪಸ್ಥಿತರಾಗಿ ಶ್ರೀ. ಸಾಮ್ರಾಟ್ ಕರ್ಕೇರ, ಸದಸ್ಯರು ಗ್ರಾಮ ಪಂಚಾಯತ್ ತಣ್ಣೀರುಪಂಥ ಹಾಗೂ ಅಧ್ಯಕ್ಷರು ಗಣೇಶೋತ್ಸವ ಸಮಿತಿ, ಶ್ರೀ ಉಮೇಶ್ ಸಾಲ್ಯಾನ್, ಕಾರ್ಯದರ್ಶಿ ಗಣೇಶೋತ್ಸವ ಸಮಿತಿ, ಪ್ರಭಾಕರ ಪೊಸಂದೋಡಿ ಸಂಚಾಲಕರು ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು..

ಶ್ರೀಮತಿ. ಪ್ರೇಮ ದೇವರಮಾರು ಪ್ರಾರ್ಥಿಸಿ, ಶ್ರೀಮತಿ. ಪ್ರಿಯ ಲಕ್ಷ್ಮಣ್ ಅತಿಥಿಗಳನ್ನು ಸ್ವಾಗತಿಸಿದರು. ಶ್ರೀಮತಿ. ನಳಿನಿ ರೈ ಧನ್ಯವಾದನಿತ್ತು, ಮಂಡಳಿಯ ಕಾರ್ಯದರ್ಶಿ ಶ್ರೀಮತಿ. ಚಂಚಲಾಕ್ಷಿ ಹರೀಶ್ ಖಂಡಿಗ ಕಾರ್ಯಕ್ರಮ ನಿರೂಪಿಸಿದರು

Related posts

ವೇಣೂರು: ಮಸೀದಿ ಆಡಳಿತ ಸಮಿತಿ ಹಾಗೂ ಸಮುದಾಯದ ಮುಖಂಡರುಗಳ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!