22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು.

ಸ್ನಾತಕೋತ್ತರ ಅಧ್ಯಯನ ಸಂದರ್ಭದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ತನ್ನ ವಿದ್ಯಾರ್ಥಿಯಾಗಿದ್ದುದನ್ನು ಸ್ಮರಿಸಿದ ಅವರು, ಈ ಬೃಹತ್ ವಿದ್ಯಾಲಯದ ಬಗೆಗೆ ತನಗೆ ವಿಶೇಷ ಅಭಿಮಾನವಿದೆ ಎಂದರು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಇತ್ತೀಚಿಗೆ ಭೇಟಿ ನೀಡಿದ ಅವರು, ಕಾಲೇಜು ವತಿಯಿಂದ ಮಾಡಲಾದ ಗೌರವಾರ್ಪಣೆಯನ್ನು ಸ್ವೀಕರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಉಪಸ್ಥಿತರಿದ್ದರು.

Related posts

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದು ರುದ್ರ ಭೂಮಿ ವಾಸ್ತು ಪೂಜೆ, ಲೋಕಾರ್ಪಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!