July 23, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya
error: Content is protected !!