September 6, 2026
Uncategorized

ನಾರಾವಿ ವಲಯ ಬಂಟರ ಸಂಘದ ಸಭೆ

ನಾರಾವಿ: ನಾರಾವಿ ವಲಯ ಬಂಟರ ಸಂಘದ ಸಭೆಯು ಶ್ರೀ ಮಹಮ್ಮಾ ಯಿ ಸಭಾಭವನ ಸುಲ್ಕೇರಿಯಲ್ಲಿ ಅ. 20ರಂದು ನಡೆಯಿತು ಈ ಸಭೆಯ ಅಧ್ಯಕ್ಷತೆಯನ್ನು ವಲಯ ಬಂಟರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ವಹಿಸಿದ್ದರು ವೇದಿಕೆಯಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ ವಿಶ್ವನಾಥ್ ಶೆಟ್ಟಿ, ಸುಳ್ಕೇರಿ ಗ್ರಾಮ ಸಮಿತಿಯ ಗೌರವ ಅಧ್ಯಕ್ಷರಾದ ರಾಮಶೆಟ್ಟಿ ಅಧ್ಯಕ್ಷರಾದ ಮಹಾಬಲ ಶೆಟ್ಟಿ, ವಲಯದ ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಕೋಶಾಧಿಕಾರಿ ಅರುಣ್ ಶೆಟ್ಟಿ ಉಪಸ್ಥಿತರಿದ್ದರು ಶ್ರೀಮತಿ ಸ್ವಾತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು ಈ ಸಭೆಯಲ್ಲಿ ಕಾಶಿಪಟ್ಟಣ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 10ನೇ ತಾರೀಕಿನಂದು ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 14ನೇ ತಾರೀಕಿನಂದು ಹಾಗೂ ನಾರಾವಿ ಕುತ್ಲೂರು ಗ್ರಾಮ ಸಮಿತಿಯ ಸಭೆಯನ್ನು ನವೆಂಬರ್ 17ರಂದು ನಡೆಸುವುದೆಂದು ತೀರ್ಮಾನಿಸಲಾಯಿತು ಸಭೆಯಲ್ಲಿ ಹಿರಿಯರಾದ ದೇವರಾಜ ಶೆಟ್ಟಿ ಪೆರಾಡಿ ಸಂಜೀವ ಶೆಟ್ಟಿ ನಾರಾಯಣಶೆಟ್ಟಿ ಪೆರಾಡಿ ರಾಜು ಶೆಟ್ಟಿ ಸುರೇಶ್ ಶೆಟ್ಟಿ ಕೊಕ್ರಾಡಿ ಸುಂದರ ಶೆಟ್ಟಿ, ಸುಲ್ಕೇರಿ ಕೃಷ್ಣಶೆಟ್ಟಿ ನಾರಾವಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಕೂತ್ಲೂರುಹಾಗೂ ಇನ್ನಿತರ ಬಂಟ ಬಂಧುಗಳು ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Related posts

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!