25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya
error: Content is protected !!