Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya
error: Content is protected !!