24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಬಂದಾರು ಜೈ ಶ್ರೀರಾಮ್ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!